Back to Reading
2 ಪೂರ್ವಕಾಲವೃತ್ತಾ 29:25
▼
“ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕೋಸ್ಕರ ಲೇವಿಯರನ್ನು, ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿಯಾದ ನಾತಾನ್ ಇವರ ಆಜ್ಞಾನುಸಾರವಾಗಿ ಯೆಹೋವನ ಆಲಯದಲ್ಲಿ ನಿಲ್ಲಿಸಿದನು. ಯೆಹೋವನು ತಾನೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದನು.”
Want to go deeper?
Launch Tilde AI. Ask a specific question and we'll extract knowledge in real time.