Back to Reading
2 ಪೂರ್ವಕಾಲವೃತ್ತಾ 32:21
▼
“ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.”
Want to go deeper?
Launch Tilde AI. Ask a specific question and we'll extract knowledge in real time.